ಬ್ಯಾಡಗಿ ಅರಣ್ಯಾಧಿಕಾರಿಗಳ ದಾಳಿ, ಸಾಗುವಾನಿ ತುಂಡುಗಳ ವಶ, ಆರೋಪಿಗಳು ಎಸ್ಕೇಪ
Byadagi forest officials raid, sago pieces seized, accused escape
ಬ್ಯಾಡಗಿ 10 : ಪಟ್ಟಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸಾಗುವಾನಿ ತುಂಡುಗಳ ಮೇಲೆ ತಾಲೂಕಿನ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ಸಾಗುವಾನಿ ತುಂಡುಗಳನ್ನು ವಶ ಪಡಿಸಿಕೊಂಡು ಆರೋಪಿಗಳ ಮೇಲೆ ವಲಯ ಅರಣ್ಯಾಧಿಕಾರಿ ಲೋಕೇಶ ಚವ್ಹಾಣ ಅವರು ಪ್ರಕರಣ ದಾಖಲಿಸಿಕೊಂಡು ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿ ಲಾಗಿದೆ ಎಂದು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಉಪ ಅರಣ್ಯ ಸಂರಕ್ಷಣಾಧಿಕಾರಿ ಅಕ್ಷಯ ಪ್ರಕಾಶಕರ ಹಾಗೂ ಹಾವೇರಿ ಉಪ ವಿಭಾಗದ ಎಸಿಪಿ ಮಂಜುನಾಥ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದ್ದು, ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯ ಅಧಿಕಾರಿಗಳಾದ, ಆರ್,ಎಂ, ಶೇಷಗಿರಿ, ಎ.ಎಸ್.ಹುಬ್ಬಳ್ಳಿ, ಲಕ್ಷ್ಮಣ ಬಾರ್ಕಿ, ಶಹರ ಅರಣ್ಯಾಧಿಕಾರಿ ಪ್ರವೀಣ್ ಭಜಂತ್ರಿ, ಹಾಗೂ ಅರಣ್ಯ ಸಿಬ್ಬಂದಿಗಳಾದ ಗಣೇಶ , ಜೈರಾಜ , ಭೀಮೇಶ, ಮೆಹಬೂಬ, ಮತ್ತು ವಾಚರ ಗಳಾದ ಅಲಿ ಇಟಗಿ, ಹನುಮಂತ ತೆವರಿ ಪ್ರವೀಣ್ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 