ಸಿ ಎಸ್ ನಾಡಗೌಡರವರಿಗೆ ತಾಲೂಕ ಮುಖಂಡರಿಂದ ಸನ್ಮಾನ
C.S. Nadagowda honored by taluk leaders
ಸಿ ಎಸ್ ನಾಡಗೌಡರವರಿಗೆ ತಾಲೂಕ ಮುಖಂಡರಿಂದ ಸನ್ಮಾನ
ಮುದ್ದೇಬಿಹಾಳ 14: ಪಟ್ಟಣದ ಎಪಿಎಂಸಿ ಬಡಾವಣೆಯಲ್ಲಿರುವ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಗೊಳ್ಳುವಲ್ಲಿ ಕಾರಣರಾಗಿರುವ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಭೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಅವರಿಗೆ ತಾಲೂಕಿನ ಮುಖಂಡರು ಸನ್ಮಾನಿಸಿ ಗೌರವಿಸಿದರು. ಈ ವೇಳೆ ಪಿ ಎಲ್ ಡಿ ಬ್ಯಾಂಕಿನ ಅಧ್ಯಕ್ಷ ಬಿ ಕೆ ಬಿರಾದಾರ, ಸಂತೋಷ ನಾಯಕ, ರಾಜು ನಾಯಕ, ಮನೋಹರ ಮೇಟಿ, ಬಾಪುಗೌಡ ಪೀರಾಪುರ, ರಾಜುಗೌಡ ಕೊಂಗಿ, ಬಸವರಾಜ ಇಸ್ಲಾಂಪೂರ ಸೇರಿದಂತೆ ಹಲವರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 