ಸಿಎಎ ವಿರೋಧ: ನಜ್ಮಾ ಹೆಪ್ತುಲ್ಲಾ ವಿರುದ್ಧ ಕಪ್ಪು ಬಾವುಟ ಪ್ರದರ್ಶನ
ಕೊಚ್ಚಿ,
ಡಿ.16 ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ
ಅಲುವಾದಲ್ಲಿ ಮಣಿಪುರ ರಾಜ್ಯಪಾಲರಾದ ಡಾ.ನಜ್ಮಾ ಹೆಪ್ತುಲ್ಲಾ ಅವರ ವಿರುದ್ಧ ಕಪ್ಪು ಬಾವುಟಗಳನ್ನು
ಪ್ರದರ್ಶಿಸಿದ್ದಾರೆ.ನಿನ್ನೆ ಸಂಜೆ ಇಲ್ಲಿಗೆ ಬಂದ ರಾಜ್ಯಪಾಲರು ಅಲುವಾ ಮೂಲಕ ಲಕ್ಷದ್ವೀಪಕ್ಕೆ ಹೋಗುತ್ತಿದ್ದಾಗ
ಈ ಘಟನೆ ನಡೆದಿದೆ.ಅಲುವಾ ಸೇತುವೆ ಪ್ರದೇಶದಲ್ಲಿ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು
ತಕ್ಷಣ ವಶಕ್ಕೆ ತೆಗೆದುಕೊಂಡರು.ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯಪಾಲರು, ಮಣಿಪುರದ ಜನರು ಅಥವಾ
ರಾಜ್ಯದ ರಾಜಕೀಯ ನಾಯಕತ್ವವು ಇದುವರೆಗೆ ಸಿಎಎಯನ್ನು ವಿರೋಧಿಸಿಲ್ಲ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 