ಸಿಎಎ ವಿರೋಧ: ನಜ್ಮಾ ಹೆಪ್ತುಲ್ಲಾ ವಿರುದ್ಧ ಕಪ್ಪು ಬಾವುಟ ಪ್ರದರ್ಶನ
ಕೊಚ್ಚಿ,
ಡಿ.16 ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ
ಅಲುವಾದಲ್ಲಿ ಮಣಿಪುರ ರಾಜ್ಯಪಾಲರಾದ ಡಾ.ನಜ್ಮಾ ಹೆಪ್ತುಲ್ಲಾ ಅವರ ವಿರುದ್ಧ ಕಪ್ಪು ಬಾವುಟಗಳನ್ನು
ಪ್ರದರ್ಶಿಸಿದ್ದಾರೆ.ನಿನ್ನೆ ಸಂಜೆ ಇಲ್ಲಿಗೆ ಬಂದ ರಾಜ್ಯಪಾಲರು ಅಲುವಾ ಮೂಲಕ ಲಕ್ಷದ್ವೀಪಕ್ಕೆ ಹೋಗುತ್ತಿದ್ದಾಗ
ಈ ಘಟನೆ ನಡೆದಿದೆ.ಅಲುವಾ ಸೇತುವೆ ಪ್ರದೇಶದಲ್ಲಿ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು
ತಕ್ಷಣ ವಶಕ್ಕೆ ತೆಗೆದುಕೊಂಡರು.ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯಪಾಲರು, ಮಣಿಪುರದ ಜನರು ಅಥವಾ
ರಾಜ್ಯದ ರಾಜಕೀಯ ನಾಯಕತ್ವವು ಇದುವರೆಗೆ ಸಿಎಎಯನ್ನು ವಿರೋಧಿಸಿಲ್ಲ ಎಂದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 