ಕೊರೋನಾ ಭೀತಿ: ವಸಂತ ಪಂಚಮಿ ಉತ್ಸವ ರದ್ದು
ಶಾಂತಿನಿಕೇತನ, ಮಾ 07, ಚೀನಾದಲ್ಲಿ ಪತ್ತೆಯಾಗಿ, ಪ್ರಸ್ತುತ ವಿಶ್ವಚ ವಿವಿಧ ರಾಷ್ಟ್ರಗಳಲ್ಲಿ ಹರಡಿರುವ ಕೊರೋನಾ ವೈರಸ್ ತೀವ್ರ ಆತಂಕ ಸೃಷ್ಟಿಸಿದೆ. ಭಾರತದಲ್ಲಿಯೂ ಕೊರೋನಾ ಭೀತಿ ಎದುರಾಗಿರುವ ಕಾರಣ ಕೇಂದ್ರ ಹಾಗೂ ರಾಜ್ಯಸರ್ಕಾರಗಳು ವೈರಾಣು ನಿಗ್ರಹಕ್ಕೆ ವ್ಯಾಪಕ ಕಟ್ಟೆಚ್ಚರ ಕೈಗೊಂಡಿದ್ದು, ಅತಿಹೆಚ್ಚು ಜನರು ಒಂದೆಡೆ ಸೇರದಂತೆ ಸೂಚಿಸಿದೆ. ಈ ನಿಟ್ಟಿನಲ್ಲಿ, ಶಾಂತಿನಿಕೇತನದ ವಿಶ್ವ ಭಾರತಿ ವಿಶ್ವವಿದ್ಯಾಲಯದ ಅಧಿಕಾರಿಗಳು, ಈ ವರ್ಷ ವಸಂತ ಪಂಚಮಿ ಉತ್ಸವ ನಡೆಸದಿರಲು ನಿರ್ಧರಿಸಿದ್ದಾರೆ. ಹೋಳಿ ಹಬ್ಬದ ಸಂಕೇತವಾಗಿ ವಿಶ್ವ ವಿದ್ಯಾಲಯದ ಆವರಣದಲ್ಲಿ ಪ್ರತಿ ವರ್ಷ ನಡೆಸಲಾಗುವ ವಸಂತ ಪಂಚಮಿ ಉತ್ಸವದಲ್ಲಿ ಸಾವಿರಾರು ಜನರು ಭಾಗವಹಿಸುತ್ತಾರೆ. ಈ ಸಂದರ್ಭದಲ್ಲಿ ವೈರಾಣು ಒಬ್ಬರಿಂದೊಬ್ಬರಿಗೆ ಹಡುವ ಸಾಧ್ಯತೆ ಹೆಚ್ಚಿರುವ ಕಾರಣ, ಉತ್ಸವ ರದ್ದುಪಡಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 