ಸಿ ಪಿ ಐ ಮುಸಾಪುರಿ ಅವರಿಗೆ ಶ್ರೀಗಳಿಂದ ಸನ್ಮಾನ
CPI Musapuri honored by Shri
ಯಮಕನಮರಡಿ 15: ಸ್ಥಳೀಯ ಪೋಲಿಸ ಠಾಣೆ ಸಿ ಪಿ ಐ ಜಾವೀದ ಮುಸಾಪುರಿ ಇವರ 45ನೇ ಹುಟ್ಟು ಹಬ್ಬದ ಪ್ರಯುಕ್ತ ಹತ್ತರಗಿ ಹರಿಮಂದಿರದ ಪೂಜ್ಯರಾದ ಡಾ.ಆನಂದ ಮಹಾರಾಜ ಗೋಸಾವಿ ಯವರು ದಿ. 14 ರಂದು ಶಾಲು ಹೊದಿಸಿ ಸನ್ಮಾನಿಸಿದರು.
ತಮ್ಮ ಉಭಯ ಕುಶಲೋಪರಿ ಕುರಿತು ಶ್ರೀಗಳೊಂದಿಗೆ ಮಾತನಾಡುತ್ತಾ ಸಿ ಪಿ ಐ ಜಾವೀದ ಮುಸಾಪುರಿ ಇಂದಿನ ದಿನಮಾನಗಳಲ್ಲಿ ಯುವಕರಲ್ಲಿ ಇರುವ ಸಂಸ್ಕಾರವು ನಶಿಸುತ್ತಾ ಹೊರಟಿದೆ ಇಂದಿನ ಯುವಕರು ದುಶ್ಚಟಕ್ಕೆ ಬಲಿಯಾಗಿ ಅಲ್ಲ ಸಲ್ಲದ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಹಿಗಾಗಿ ಮುಂದಿನ ದಿನಮಾನಗಳಲ್ಲಿ ಸಂಸ್ಕಾರ ಧರ್ಮ ಆಚಾರ ವಿಚಾರಗಳನ್ನು ಕಾಣುವುದು ಬಹಳಷ್ಟು ವಿರಳವಾಗುತ್ತಿದೆ ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪರ್ತ್ರಕರ್ತರಾದ ಗೋಪಾಲ ಚಪಣಿ, ಎ ಎಮ್ ಕರ್ನಾಚಿ, ಎಸ್ ಆರ್ ತಬರಿ ಮುಂತಾದವರು ಉಪಸ್ಥಿತರಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 