ಸಿ.ಎಸ್.ಐ,. ಸೆಂಟ್ರಲ್ ಡಯಾಸಿಸ್ ನಿಂದ ಮುಖ್ಯಮಂತ್ರಿ ನಿಧಿಗೆ 25 ಲಕ್ಷ ರೂ ಪರಿಹಾರ
ಬೆಂಗಳೂರು, ಮೇ 14,ಮುಖ್ಯ ಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ ಸಿ.ಎಸ್.ಐ. ಕರ್ನಾಟಕ ಸೆಂಟ್ರಲ್ ಡಯಾಸಿಸ್ ನಿಂದ 25 ಲಕ್ಷ ರೂ ನೀಡಲಾಗಿದೆ. ಬಿಷಪ್ ರೆವೆರೆಂಡ್ ಪಿ.ಕೆ.ಸ್ಯಾಮ್ಯುಯಲ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಚಕ್ ಹಸ್ತಾಂತರ ಮಾಡಿದರು.ಕರ್ನಾಟಕ ಸೆಂಟ್ರಲ್ ಡಯಾಸಿಸ್ ನ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 