ದಾದಿಯರ ದಿನಾಚರಣೆ ಅಂಗವಾಗಿ ಕ್ಯಾಂಡಲ್ ಡೇ
Candle Day as part of Nurses' Day celebrations
ಶಿಗ್ಗಾವಿ 13 : ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಅಂತರರಾಷ್ಟ್ರೀಯ ದಾದಿಯರ ದಿನಾಚರಣೆ ಅಂಗವಾಗಿ ನಸಿಂರ್ಗ್ ಪಿತಾಮಹೆ ಫ್ಲಾರೆನ್ಸ್ ನೈಟಿಂಗಲ್ ಅವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ ಅವರ ಆತ್ಮಕ್ಕೆ ಶಾಂತಿ ಕೋರಲು ಕ್ಯಾಂಡಲ್ ಡೇ ಆಚರಿಸಿದರು.
ಈ ಸಂದರ್ಭದಲ್ಲಿ ಪ್ರಭಾರ ಆಡಳಿತ ವೈದ್ಯಾಧಿಕಾರಿ ಡಾ.ಲಕ್ಷ್ಮಣ ನಾಯಕ, ತಜ್ಞ ವೈದ್ಯರಾದ ಡಾ. ಗುರುರಾಜ, ಡಾ.ಸುಭಾಸ ಲೋಖ್ರೆ, ಡಾ. ವಿವೇಕ ಜೈನಕೇರಿ, ಡಾ. ಮಹೇಶ ಜಗದವರ, ಡಾ.ರಾಜೇಶ್ವರಿ ಚನ್ನಗೌಡ್ರ, ಡಾ.ತಬುಸುಮ್, ಡಾ.ಬಿ.ಆರ್.ಪಾಟೀಲ, ಡಾ.ವಿಧ್ಯಾವತಿ ಬ್ಯಾಟಪ್ಪನವರ, ಶುಶ್ರೂಷಾ ಅಧೀಕ್ಷಕಿ ಸುಶೀಲಾ ದೇವಸೂರ, ಶುಶ್ರೂಷಕರಾದ ಆರ್ ಸಾರಮ್ಮ, ಉಮಾ ಮುಳಗುಂದ, ವನಿತಾ ಕುರಂದವಾಡ, ಶಕುಂತಲಾ ಶಾನವಾಡ, ಶಶಿಕಲಾ ರಾಮಗೇರಿ, ರತ್ನಾ ಕಮ್ಮಾರ, ಯಶೋಧಾ, ಆನಂದ ಹುಂಬಿ, ಸುಧಾ ಸಾಲಿ, ಅಂಜು ಡಿ, ಸರಸ್ವತಿ, ಅನಿತಾ, ಈರಮ್ಮ, ಕವಿತಾ, ಜಮೀಮಾ, ಸಂಗೀತಾ, ಸುವರ್ಣಾ, ಸುನೀತಾ , ಮಾಶಾಭಿ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 