ಸೈಕಲ್ ಜಾಥಾ, ಕೈ ನಾಯಕರ ವಿರುದ್ದ ಪ್ರಕರಣ ದಾಖಲು: ಡಿಸಿಪಿ ರಾಥೋಡ್
ಬೆಂಗಳೂರು, ಜೂನ್ 29: ನಗರದಲ್ಲಿ ಸೈಕಲ್ ಜಾಥ ನಡೆಸಲು ಕಾಂಗ್ರೆಸ್ ಕಾರ್ಯದರ್ಶಿಯಿಂದ ಮನವಿ ಬಂದಿತ್ತುಈ ಸಮಯದಲ್ಲಿ ಜಾಥ ಮಾಡಲು ಅನುಮತಿ ನೀಡಿರಲಿಲ್ಲ ಜಾಥ ಮಾಡದಂತೆ ಕಾಂಗ್ರೆಸ್ ನೋಟಿಸ್ ಕೂಡ ನೀಡಲಾಗಿತ್ತು ಎಂದು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಹೇಳಿಕೆ ಆದರೂ ಕಾಂಗ್ರೆಸ್ ನಾಯಕರೂ ಕಾನೂನು ಉಲ್ಲಂಘನೆ ಮಾಡಿ ಸೈಕಲ್ ಜಾಥ ನಡೆಸಿದ್ದಾರೆಈ ಸಂಬಂದ ಕಾನೂನು ತಜ್ಞರ ಜೊತೆ ಚರ್ಚಿಸಿ ಪ್ರಕರಣ ದಾಖಲು ಮಾಡುವುದಾಗಿಯೂ ಎನ್ಡಿಎಂಎ ಕಾಯಿದೆ ಅಡಿ ದೂರು ದಾಖಲಿಸುವುದಾಗಿ ಅವರು ಹೇಳಿದ್ದಾರೆ .
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 