ಸೈಕಲ್ ಜಾಥಾ, ಕೈ ನಾಯಕರ ವಿರುದ್ದ ಪ್ರಕರಣ ದಾಖಲು: ಡಿಸಿಪಿ ರಾಥೋಡ್
ಬೆಂಗಳೂರು, ಜೂನ್ 29: ನಗರದಲ್ಲಿ ಸೈಕಲ್ ಜಾಥ ನಡೆಸಲು ಕಾಂಗ್ರೆಸ್ ಕಾರ್ಯದರ್ಶಿಯಿಂದ ಮನವಿ ಬಂದಿತ್ತುಈ ಸಮಯದಲ್ಲಿ ಜಾಥ ಮಾಡಲು ಅನುಮತಿ ನೀಡಿರಲಿಲ್ಲ ಜಾಥ ಮಾಡದಂತೆ ಕಾಂಗ್ರೆಸ್ ನೋಟಿಸ್ ಕೂಡ ನೀಡಲಾಗಿತ್ತು ಎಂದು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಹೇಳಿಕೆ ಆದರೂ ಕಾಂಗ್ರೆಸ್ ನಾಯಕರೂ ಕಾನೂನು ಉಲ್ಲಂಘನೆ ಮಾಡಿ ಸೈಕಲ್ ಜಾಥ ನಡೆಸಿದ್ದಾರೆಈ ಸಂಬಂದ ಕಾನೂನು ತಜ್ಞರ ಜೊತೆ ಚರ್ಚಿಸಿ ಪ್ರಕರಣ ದಾಖಲು ಮಾಡುವುದಾಗಿಯೂ ಎನ್ಡಿಎಂಎ ಕಾಯಿದೆ ಅಡಿ ದೂರು ದಾಖಲಿಸುವುದಾಗಿ ಅವರು ಹೇಳಿದ್ದಾರೆ .
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 