ಸಸಿ ನೆಟ್ಟು ವಿಶ್ವ ಪರಿಸರ ದಿನ ಆಚರಣೆ
Celebrate World Environment Day by planting saplings
ರಾಯಬಾಗ: ಸಾಮಾಜಿಕ ಅರಣ್ಯ ವಲಯ ಹಾಗೂ ರಾಯಬಾಗ ಬಿಜೆಪಿ ಮಂಡಲ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಭಾನುವಾರ ಪಟ್ಟಣದ ದಿಗ್ಗೇವಾಡಿ ರಸ್ತೆಯಲ್ಲಿರುವ ಸ್ಮಶಾನ ಭೂಮಿಯಲ್ಲಿ ಶಾಸಕ ಡಿ.ಎಮ್.ಐಹೊಳೆ ಅವರು ಸಸಿ ನೆಟ್ಟರು. ಸಾಮಾಜಿಕ ಅರಣ್ಯ ವಲಯಾಧಿಕಾರಿ ಶಿವಕುಮಾರ ಡಿ., ಸದಾಶಿವ ಘೋರೆ್ಡ, ಸದಾನಂದ ಹಳಿಂಗಳಿ, ಎಮ್.ಬಿ.ಚೌಗಲಾ, ಪಾಂಡುರಂಗ ರಜಪೂತ, ಮಹಾದೇವ ಸತ್ತಿ, ಮುತ್ತಣ್ಣ ರಾಜಾಪೂರೆ, ಸಿದ್ದಪ್ಪ ಡಬ್ಬನ್ನವರ, ತುಕಾರಾಂ ಬಾವಚಿ, ಚಿದಾನಂದ ಹಳಿಂಗಳಿ, ಪರಶುರಾಮ ಪೂಜಾರಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 