ಮಹನೀಯರ ಜಯಂತಿ ಆಚರಣೆ
Celebration of the birth anniversary of the great
ಬೆಳಗಾವಿ 01: ಶಾಹುನಗರ ಸಾಯಿ ಕಾಲಿನಯ ಅಟೋ ರೀಕ್ಷಾ ಸ್ಟ್ಯಾಂಡ್ದಲ್ಲಿ ಜಗಜ್ಯೋತಿ ಬಸವೇಶ್ವರ, ಭಾರತ ರತ್ನ ಡಾ. ಬಾಬಾಸಾಹೇಬ ಅಂಬ್ಕೇಡರ, ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಸಾಯಿ ನಗರ, ನಿವಾಸಿಗಳು, ಅಟೋ ಚಾಲಕರು ಸೇರಿ ಮಹನೀಯ ಜಯಂತಿಯನ್ನು ಆಚರಿಸಿದರು. ಈ ಸಂದರ್ಭದಲ್ಲಿ ಮಲ್ಲೇಶ ಕಾಂಬಳೆ, ರವಿ ಪಾಟೀಲ, ರತನ ಗೌಂಡಿ, ಜಯರಾಂ ಪಾಟೀಲ ಪ್ರಶಾಂತ, ಶಶಿಕಾಂತ ಗೌಡರ, ಕುಮಾರ ಗೌಡರ, ಅಶೋಕ ಕೋಲಕಾರ, ವಿದ್ಯಾ ತಳವಾರ, ಭಾರತ ಹೊನಗೇಕರ ಮುಂತಾದವರು ಇದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 