ಜೆ.ಸಿ. ಮಾಧುಸ್ವಾಮಿ ನಡೆ ಅಚ್ಚರಿ ಮೂಡಿಸಿದೆ: ಡಿಕೆಶಿ
ಬೆಂಗಳೂರು, ಮೇ 21, ಒಬ್ಬ ಹಿರಿಯ ಸಚಿವರಾಗಿ ಜೆ.ಸಿ. ಮಾಧುಸ್ವಾಮಿ ಈ ರೀತಿಯಾಗಿ ನಡೆದುಕೊಂಡಿದ್ದಾರೆ ಎನ್ನುವುದು ತಮಗೆ ಆಶ್ಚರ್ಯ ಮೂಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಅಧಿಕಾರದಲ್ಲಿದ್ದವರ ಬಳಿ ಜನರು ತಮ್ಮ ಕಷ್ಟ ಹೇಳಿಕೊಳ್ಳುವುದು ಸಹಜ. ಜನರು ಕಷ್ಟ ಹೇಳಿಕೊಂಡಾಗ ನಾವು ಯಾವ ರೀತಿ ನಡೆದುಕೊಳ್ಳುತ್ತೇವೆ ಎನ್ನುವುದು ಮುಖ್ಯ. ಹೆಣ್ಣು ಮಗಳಾಗಲಿ ಯಾರೇ ಆಗಲೀ ಮಂತ್ರಿಗಳ ಹತ್ತಿರ ಜನಪ್ರತಿನಿಧಿಗಳ ಬಳಿ ಬಂದಾಗ ತಾಳ್ಮೆಯಿಂದ ಕೇಳಿಸಿಕೊಳ್ಳಬೇಕು ಎಂದು ಮಾಧುಸ್ವಾಮಿಗೆ ಡಿ.ಕೆ.ಶಿವಕುಮಾರ್ ಬುದ್ಧಿವಾದ ಹೇಳಿದ್ದಾರೆ.ಮಾಧುಸ್ವಾಮಿಗೆ ಮಹಿಳೆಯ ಮಾತಿನಿಂದ ಇರಿಟೇಟ್ ಆಗಿರಬಹುದು. ಹಾಗೆಂದ ಮಾತ್ರಕ್ಕೆ ಅಚಾಚ್ಯವಾಗಿ ಬೈಯುವುದು ಸರಿಯಲ್ಲ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 