ಟಿ.ಎನ್. ಶೇಷನ್ ನಿಧನಕ್ಕೆ ರಾಷ್ಟ್ರಪತಿ ಸಂತಾಪ
ನವದೆಹಲಿ, ನ.11 : ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್. ಶೇಷನ್ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೋಮವಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಟಿ.ಎನ್. ಶೇಷನ್ ಅವರ ನಿಧನ ಸುದ್ದಿ ತಿಳಿದು ತೀವ್ರ ಬೇಸರ ಉಂಟಾಗಿದೆ. ಅವರೊಬ್ಬ ಗೌರವಾನ್ವಿತ ನಾಗರಿಕ ಸೇವಾ ಅಧಿಕಾರಿಯಾಗಿದ್ದರು. ಮುಖ್ಯ ಚುನಾವಣಾ ಆಯುಕ್ತರಾಗಿ ಶೇಷನ್ ಅವರು ಮಾಡಿರುವ ಸುಧಾರಣೆಗಳು ಒಂದು ಹೊಸ ಯುಗದ ಆರಂಭವಾಗಿತ್ತು ಎಂದು ರಾಷ್ಟ್ರಪತಿ ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಹೃದಯತುಂಬಿದ ಸಂತಾಪಗಳು ಎಂದು ಕೋವಿಂದ್ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 