ಟಿ.ಎನ್. ಶೇಷನ್ ನಿಧನಕ್ಕೆ ರಾಷ್ಟ್ರಪತಿ ಸಂತಾಪ
ನವದೆಹಲಿ, ನ.11 : ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್. ಶೇಷನ್ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೋಮವಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಟಿ.ಎನ್. ಶೇಷನ್ ಅವರ ನಿಧನ ಸುದ್ದಿ ತಿಳಿದು ತೀವ್ರ ಬೇಸರ ಉಂಟಾಗಿದೆ. ಅವರೊಬ್ಬ ಗೌರವಾನ್ವಿತ ನಾಗರಿಕ ಸೇವಾ ಅಧಿಕಾರಿಯಾಗಿದ್ದರು. ಮುಖ್ಯ ಚುನಾವಣಾ ಆಯುಕ್ತರಾಗಿ ಶೇಷನ್ ಅವರು ಮಾಡಿರುವ ಸುಧಾರಣೆಗಳು ಒಂದು ಹೊಸ ಯುಗದ ಆರಂಭವಾಗಿತ್ತು ಎಂದು ರಾಷ್ಟ್ರಪತಿ ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಹೃದಯತುಂಬಿದ ಸಂತಾಪಗಳು ಎಂದು ಕೋವಿಂದ್ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 