ಸಿಧು ಪಾಕ್ ಭೇಟಿಗೆ ಇನ್ನೂ ಸಿಗದ ಕೇಂದ್ರದ ಅನುಮತಿ
ಇಸ್ಲಾಮಾಬಾದ್, ನ, 7: ಕರ್ತಾಪುರ ಕಾರಿಡಾರ್ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಲು ಅನುಕೂಲವಾಗುವಂತೆ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧುಗೆ ಅಲ್ಲಿನ ಸರ್ಕಾರ ವೀಸಾ ನೀಡಲು ಅನುಮತಿ ನೀಡಿದೆ. ನಾಳಿದ್ದು ಶನಿವಾರ ಬಹುನಿರೀಕ್ಷಿತ ಕರ್ತಾಪುರ್ ಕಾರಿಡಾರ್ ಉದ್ಘಾಟನಾ ಸಮಾರಂಭ ನಡೆಯಲಿದ್ದು ಸಿಧು ಸಂಸದನಾಗಿರುವ ಕಾರಣ ಪಾಕಿಸ್ತಾನ ಸಮಾರಂಭದಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರದ ಅನುಮತಿ ಅಗತ್ಯವಾಗಿದೆ ಆದರೆ ಈ ಅನುಮತಿ ಸಿಧುಗೆ ಇನ್ನೂ ಲಭ್ಯವಾಗಿಲ್ಲಎನ್ನಲಾಗಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ನೇತೃತ್ವದ ನಿಯೋಗ ಸಹ ಭಾಗಿಯಾಗಲಿದೆ. ದೇಶ- ವಿದೇಶಗಳ ಸಿಖ್ ಯಾತ್ರಿಕರು ಗುರುನಾಕ್ ಅವರ ಜನ್ಮ ದಿನೋತ್ಸದಲ್ಲಿ ಭಾಗಿಯಾಗಲು ಕರ್ತಾರ್ ಪುರಕ್ಕೆ ಭೇಟಿ ನೀಡತ್ತಿದ್ದು, ಪಾಕ್ ಸರಕರ ಅವರಿಗೆ ಬೇಕಾದ ಮೂಲ ಸೌಕರ್ಯ ಒದಗಿಸಲಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 