ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮಕ್ಕೆ ಕೇಂದ್ರ ಆದೇಶ
ನವದೆಹಲಿ, ಮಾ 23, ಕರೋನ ಸೋಂಕು ತಡೆಯಲು ಲಾಕ್ಡೌನ್ ಕಡ್ಡಾಯವಾಗಿ ಜಾರಿಗೆ ತರಬೇಕು ಎಂದು ಕೇಂದ್ರ ಸರಕಾರ ಇಂದು ಎಲ್ಲ ರಾಜ್ಯ ಸರಕಾರಗಳಿಗೆ ಸ್ಪಷ್ಟ ಸೂಚನೆ ನೀಡಿದೆ. ಲಾಕ್ಡೌನ್ ನಿರ್ಬಂಧವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು 400ಕ್ಕೂ ಅಧಿಕ ಜನರಿಗೆ ಹಬ್ಬಿರುವ ಕೊರೋನ ಸೋಂಕು ತಡೆಗಟ್ಟಲು ದೇಶಾದ್ಯಂತ 80 ಜಿಲ್ಲೆಗಳಲ್ಲಿ ಲಾಕ್ಡೌನ್ ಘೋಷಿಸಲಾಗಿದ್ದ ಮರುದಿನವೇ ನಿರ್ಬಂಧ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಕೇಂದ್ರ ಸೂಚನೆ ನೀಡಿದೆ. ಹೆಚ್ಚಿನ ಜನರು ಲಾಕ್ಡೌನ್ನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಬೆಳಗ್ಗೆ ಟ್ವೀಟ್ ಮಾಡಿದ್ದರು. ಜನತೆ ಆದೇಶವನ್ನು ಪಾಲಿಸುವುದನ್ನು ಆಯಾ ರಾಜ್ಯ ಸರಕಾರಗಳು ಖಚಿತಪಡಿಸಿಕೊಳ್ಳಬೇಕು ಎಂದೂ ಕೇಂದ್ರ ಸೂಚನೆ ಕೊಟ್ಟಿದೆ .
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 