ಚನ್ನರಾಜ ಹಟ್ಟಿಹೊಳಿಗೆ ಯುಥ್ ಐಕಾನ್ ಅವಾರ್ಡ್
Channaraja Hattiholi gets Youth Icon Award
ಬೆಳಗಾವಿ (ಕೊಲ್ಲಾಪುರ) 19 : ಹರ್ಷ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರಿಗೆ ಭಾರತೀಯ ಶುಗರ್ ಇಂಡಸ್ಟ್ರೀಸ್ ಗ್ರುಪ್ ನೀಡುವ ಯುಥ್ ಐಕಾನ್ ಆಫ್ ಶುಗರ್ ಇಂಡಸ್ಟ್ರೀ ಅವಾರ್ಡ್ ಲಭಿಸಿದೆ.
ಕೊಲ್ಲಾಪುರದ ಮಹಾ ಸೈನಿಕ ದರ್ಬಾರ್ ಹಾಲ್ ಹಾಗೂ ಲಾನ್ಸ್ ನಲ್ಲಿ ಶುಕ್ರವಾರ ಸಂಜೆ ನಡೆದ ಭವ್ಯ ಸಮಾರಂಭದಲ್ಲಿ 2024ರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಚನ್ನರಾಜ ಹಟ್ಟಿಹೊಳಿ ಕಾರ್ಖಾನೆಯ ಸಿಬ್ಬಂದಿ ಜೊತೆಗೆ ಪ್ರಶಸ್ತಿ ಸ್ವೀಕರಿಸಿದರು. ಇದೇ ವೇಳೆ ಭಾರತೀಯ ಶುಗರ್ ಗ್ರುಫ್ ನ 49ನೇ ವಾರ್ಷಿಕ ಸಭೆ, ವಿಚಾರ ಸಂಕಿರಣ ಸಹ ನಡೆಯಿತು.
ಸಕ್ಕರೆ, ಉಪ-ಉತ್ಪನ್ನಗಳು ಹಾಗೂ ತಂತ್ರಜ್ಞಾನ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿನ ನವೀನತೆಯ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡಲಾಗಿದ್ದು, ಈ ಸಾಧನೆಗೆ ಕಾರಣೀಕರ್ತರಾದ ರೈತರು, ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಎಲ್ಲ ಸಿಬ್ಬಂದಿಗೆ ಚನ್ನರಾಜ ಹಟ್ಟಿಹೊಳಿ ಸಲ್ಲಿಸಿದ್ದಾರೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 