ಸಂಕೇಶ್ವರದಲ್ಲಿ ಅದ್ದೂರಿಯಾಗಿ ಜರುಗಿದ ರಥೋತ್ಸವ
Chariot festival held in Sankeshwar with grandeur
ಸಂಕೇಶ್ವರ 28 : ಪಟ್ಟಣದಲ್ಲಿ ಪ್ರತಿವರ್ಷದಂತೆ ಈ ವರ್ಷವು ಕೂಡಾ ಶಂಕರಾಚಾರ್ಯ ಸಂಸ್ಥಾನ ಮಠದ ಜಾತ್ರೆಯು ಅದ್ದೂರಿಯಾಗಿ ಜರುಗಿತು. ಬುಧವಾರ ಮಹಾಜಾತ್ರೆಯ ಅಂಗವಾಗಿ ಅದ್ದೂರಿಯ ರಥೋತ್ಸವ ಜರಿಗಿತು. ಈ ಸಂದರ್ಭದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳ ಸಾವಿರಾರು ಭಕ್ತರು ರಥೋತ್ಸದಲ್ಲಿ ಭಾಗಿಯಾಗುವ ಮೂಲಕ ಭಕ್ತಿಭಾವು ಮೆರೆದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 