ಏ.3ಕ್ಕೆ ಸಿಂಗಟಾಲೂರು ವೀರಭದ್ರೇಶ್ವರ ಸ್ವಾಮಿಯ ರಥೋತ್ಸವ
Chariot festival of Singatalur Veerabhadreshwara Swamy on 3rd April
ಏ.3ಕ್ಕೆ ಸಿಂಗಟಾಲೂರು ವೀರಭದ್ರೇಶ್ವರ ಸ್ವಾಮಿಯ ರಥೋತ್ಸವ
ಲೋಕದರ್ಶನ ವರದಿ
ಹೂವಿನಹಡಗಲಿ 02: ಇಲ್ಲಿಗೆ ಸಮೀಪದ ಶಿಂಗಟಾಲೂರು ಸುಕ್ಷೇತ್ರದಲ್ಲಿ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವ ಏ. 3 ರಂದು ಗುರುವಾರ ಸಂಜೆ 5 ಗಂಟೆಗೆ ಮಹಾರಥೋತ್ಸ ಜರುಗಲಿದೆ. ಸುಕ್ಷೇತ್ರದಲ್ಲಿ ಸೋಗಿ ಪುರವರ್ಗ ಮಠದ ಸಿದ್ದವೀರಶಿವಚಾರ್ಯ ಸ್ವಾಮೀಜಿ. ಬನ್ನಿಕೊಪ್ಪ ಡಾ.ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ ಹಾಗೂ ವಿರುಪಾಪೂರದ ಮುದುಕೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ರಥೋತ್ಸವ ಜರುಗಲಿದೆ.ಸಂಜೆ 7ಗಂಟೆಗೆ ಧರ್ಮಸಭೆ ನಡೆಯಲಿದೆ.ಏ. 04ಕ್ಕೆಅಗ್ನಿ ಕಾರ್ಯ ಕ್ರಮ ಅಂದು ಬೆಳಗ್ಗೆ 5ಕ್ಕೆ ವೀರಭದ್ರ ದೇವರಿಗೆ ಮಹಾರುದ್ರಾಭಿಷೇಕ, ನಂತರ ಬೆ.10.30ಕ್ಕೆ ವೀರಪುರವಂತರು, ಸಕಲ ವಾದ್ಯಗಳೊಂದಿಗೆ ಪಲ್ಲಕ್ಕಿ ಸಮೇತ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆಯು ದೇವಸ್ಥಾನದಿಂದ ಪೌಳಿಯ ಕೆ’ ಪ್ರತಿಷ್ಠಾಪಿಸಲಾಗಿರುವ ಸುಮಾರು 30ರಿಂದ 40ಅಡಿ ಅಗ್ನಿ ಕುಂಡದಲ್ಲಿ ಸಹಸ್ರಾರು ಭಕ್ತರು ಅಗ್ನಿ ಕಾರ್ಯ ಕ್ರಮ ನಡೆಯಲಿದೆ ಎಂದು ಕಮಿಟಿ ಅದ್ಯಕ್ಷ ಕರಬಸಪ್ಪ ಹಂಚಿನಾಳ. ವಕೀಲರಾದ ಸಿಕೆಎಂ. ಬಸವಲಿಂಗ ಸ್ವಾಮಿ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 