ಚೇತಕ್ ಸಂಘದಿಂದ ನೂತನ ನಿರ್ದೇಶಕರಿಗೆ ಸನ್ಮಾನ
Chetak Sangh felicitates the new director
ತಾಳಿಕೋಟಿ 24: ಪಟ್ಟಣದ ಪ್ರತಿಷ್ಠಿತ ದಿ. ತಾಳಿಕೋಟಿ ಸಹಕಾರಿ ಬ್ಯಾಂಕ ನಿಯಮಿತ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾದ ರಜಪೂತ ಸಮಾಜದ ಸದಸ್ಯರಾದ ಪ್ರಹ್ಲಾದ್ ಸಿಂಗ್ ವಿಠ್ಠಲ್ ಸಿಂಗ್ ಹಜೇರಿ ಮತ್ತು ಅಮರಸಿಂಗ್ ವಿಠ್ಠಲಸಿಂಗ್ ಹಜೇರಿ (ಬಾಬು) ಇವರನ್ನು ಚೇತಕ್ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಮಯದಲ್ಲಿ ಚೇತಕ್ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 