ಇಂದ್ರಾಣಿ ನದಿಯ ಮೇಲ್ಸೆತುವೆ ಕುಸಿದ ದುರಂತದಲ್ಲಿ ಚೇತನ ಸಾವು
Chetan dies in Indrani River flyover collapse tragedy
ರಾಯಬಾಗ 16: ಮಹಾರಾಷ್ಟ್ರದ ಪುಣೆಯ ಇಂದ್ರಾಣಿ ನದಿಯ ಮೇಲ್ಸೆತುವೆ ಕುಸಿದ ದುರಂತದಲ್ಲಿ ವೀಕೆಂಡ್ ಮಸ್ತಿಗಾಗಿ ತೆರಳಿದ್ದ ತಾಲೂಕಿನ ನಸಲಾಪೂರ ಗ್ರಾಮದ ಯುವಕ ಚೇತನ ಚಾವರೆ(22) ಸಾವನ್ನಪಿದ್ದಾರೆ.
ಪುಣೆಯ ಖಾಸಗಿ ಕಂಪನಿಯಲ್ಲಿ ಉದ್ಯೋಗಯಾಗಿದ್ದ ಚೇತನ ಚಾವರೆ ಇತನು ತನ್ನ ಸ್ನೇಹಿತರ ಜೊತೆಗೆ ಭಾನುವಾರ ಬೆಳಿಗ್ಗೆ ಇಂದ್ರಾಣಿ ನದಿ ವೀಕ್ಷಣೆಗೆ ತೆರಳಿದ್ದ ಸಮಯದಲ್ಲಿ ಮೇಲ್ಸೆತುವೆ ಕುಸಿದು ಕೊಚ್ಚಿಕೊಂಡು ಹೋಗಿದ್ದ ಚೇತನ ಚಾವರೆ ಶವವಾಗಿ ಪತ್ತೆಯಾಗಿದ್ದಾನೆ. ಸೋಮವಾರ ಬೆಳಗಿನ ಜಾವ ನಸಲಾಪೂರ ಗ್ರಾಮದಲ್ಲಿ ಇತನ ಅಂತ್ಯಕ್ರಿಯೆ ನೆರವೇರಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 