ಇಂದ್ರಾಣಿ ನದಿಯ ಮೇಲ್ಸೆತುವೆ ಕುಸಿದ ದುರಂತದಲ್ಲಿ ಚೇತನ ಸಾವು
Chetan dies in Indrani River flyover collapse tragedy
ರಾಯಬಾಗ 16: ಮಹಾರಾಷ್ಟ್ರದ ಪುಣೆಯ ಇಂದ್ರಾಣಿ ನದಿಯ ಮೇಲ್ಸೆತುವೆ ಕುಸಿದ ದುರಂತದಲ್ಲಿ ವೀಕೆಂಡ್ ಮಸ್ತಿಗಾಗಿ ತೆರಳಿದ್ದ ತಾಲೂಕಿನ ನಸಲಾಪೂರ ಗ್ರಾಮದ ಯುವಕ ಚೇತನ ಚಾವರೆ(22) ಸಾವನ್ನಪಿದ್ದಾರೆ.
ಪುಣೆಯ ಖಾಸಗಿ ಕಂಪನಿಯಲ್ಲಿ ಉದ್ಯೋಗಯಾಗಿದ್ದ ಚೇತನ ಚಾವರೆ ಇತನು ತನ್ನ ಸ್ನೇಹಿತರ ಜೊತೆಗೆ ಭಾನುವಾರ ಬೆಳಿಗ್ಗೆ ಇಂದ್ರಾಣಿ ನದಿ ವೀಕ್ಷಣೆಗೆ ತೆರಳಿದ್ದ ಸಮಯದಲ್ಲಿ ಮೇಲ್ಸೆತುವೆ ಕುಸಿದು ಕೊಚ್ಚಿಕೊಂಡು ಹೋಗಿದ್ದ ಚೇತನ ಚಾವರೆ ಶವವಾಗಿ ಪತ್ತೆಯಾಗಿದ್ದಾನೆ. ಸೋಮವಾರ ಬೆಳಗಿನ ಜಾವ ನಸಲಾಪೂರ ಗ್ರಾಮದಲ್ಲಿ ಇತನ ಅಂತ್ಯಕ್ರಿಯೆ ನೆರವೇರಿತು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 