ಚಿದಂಬರಶಮರ್ಾಗೆ ಪಿಹೆಚ್ಡಿ ಪದವಿ ಪ್ರದಾನ
ಲೋಕದರ್ಶನ ವರದಿ
ಧಾರವಾಡ04: ಕನರ್ಾಟಕ ವಿಶ್ವವಿದ್ಯಾಲಯದ 69ನೇ ವಾಷರ್ಿಕ ಘಟಿಕೋತ್ಸವದಲ್ಲಿ ಸಂಸ್ಕೃತ ವಿಷಯದಲ್ಲಿ "ಜಾತಕ, ಪಾರಿಜಾತ ವಿಮಶರ್ೆ ವಿಷಯದಲ್ಲಿ ಡಾಕ್ಟರೇಟ್ ಪದವಿ ಪಡೆದ ಚಿದಂಬರಶಮರ್ಾ ಹಣಮಂತರಾವ್ ಟಕ್ಕಳಕಿ ಅವರಿಗೆ ಸಿ.ಎಸ್.ಐ.ಆರ್. ಅಂಡ್ ಸೆಕ್ರೆಟರಿ ಡಿ.ಎಸ್.ಐ.ಆರ್ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸಚರ್್ ನವದೆಹಲಿ ಪ್ರೊ. ಶೇಖರ್ ಮಾಂಡೆ ಹಾಗೂ ಕುಲಪತಿ ಪ್ರೊ. ಪ್ರಮೋದ ಗಾಯಿ ಅವರು ಪಿಹೆಚ್ಡಿ ಪ್ರದಾನ ಮಾಡಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 