ಬುದ್ಧ ಪೂರ್ಣಿಮೆಗೆ ಮುಖ್ಯಮಂತ್ರಿ ಶುಭಾಶಯ
ಬೆಂಗಳೂರು, ಮೇ 7, ಬುದ್ಧ ಪೂರ್ಣಿಮೆಯ ನಿಮಿತ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಸಮಸ್ತ ನಾಡಿನ ಜನತೆಗೆ ಶುಭಕೋರಿದ್ದಾರೆ.
ಶಾಂತಿ, ಕರುಣದ ಹಾಗೂ ಅಹಿಂಸೆಯ ಸಂದೇಶವನ್ನು ಜಗತ್ತಿಗೆ ಸಾರಿದ ಗೌತಮ ಬುದ್ಧರ ಜನನ, ಜ್ಞಾನೋದಯ ಮತ್ತು ಮೋಕ್ಷದ ಸಂಗಮವಾದ ಬುದ್ಧ ಪೂರ್ಣಿಮೆಯಂದು ಮಹಾನ್ ವಿರಾಗಿಗೆ ನಮಿಸೋಣ ಎಂದು ಮುಖ್ಯಮಂತ್ರಿಗಳು ಶುಭಕೋರಿದ್ದಾರೆ.ಇನ್ನು, ಆರೋಗ್ಯ ಸಚಿವ ಬಿ. ಶ್ರೀರಾಮುಲು, ಆಸೆಯೇ ದುಃಖಕ್ಕೆ ಮೂಲ, ಕೋಪವೆಂಬುದು ಸುಡುವ ಕೆಂಡ ಎಂದು ಹೇಳಿದ ಬೌದ್ಧ ಧರ್ಮದ ಸ್ಥಾಪಕ ಗೌತಮ ಬುದ್ಧರ ಜನನ, ಜ್ಞಾನೋದಯ, ಮರಣಗಳ ಮಹಾ ಸಂಗಮವಾದ ಇಂದು ಬುದ್ಧ ಪೂರ್ಣಿಮೆ ಎಲ್ಲರಿಗೂ ಶುಭಾಶಯಗಳು.ಭಗವಾನ್ ಬುದ್ಧ ಬೋಧಿಸಿದ ಮಾನವೀಯ ಮೌಲ್ಯಗಳನ್ನು ಅನುಸರಿಸೋಣ ಎಂದು ಅವರು ಕರೆ ನೀಡಿದ್ದಾರೆ.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 