ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿದ ಆಂಧ್ರ ಮುಖ್ಯಕಾರ್ಯದರ್ಶಿ
ತಿರುಮಲ, ಆಗಸ್ಟ್ 25 ಆಂಧ್ರಪ್ರದೇಶದ ಮುಖ್ಯ ಕಾರ್ಯದರ್ಶಿ ಎಲ್.ವಿ.ಸುಬ್ರಮಣ್ಯಂ ಅವರು ಭಾನುವಾರ ತಿಪರತಿ ವೆಂಕಟೇಶ್ವರ ಸ್ವಾಮಿಗೆ ಪ್ರಾರ್ಥನೆ, ಪೂಜೆ ಸಲ್ಲಿಸಿದರು. ನಂತರ ಅವರಿಗೆ ದೇವಾಲಯದ ಒಳಗಿನ ರಂಗನಾಯಕ ಮಂಟಪದಲ್ಲಿ ವೇದ ಪಂಡಿತರು ಆಶಿರ್ವಾದ ನೀಡಿದರು. ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಮತ್ತು ತಿರುಮಲ ವಿಶೇಷ ಅಧಿಕಾರಿ ಎ.ವಿ.ಧರ್ಮ ರೆಡ್ಡಿ ಅವರು ದೇವರ ಭಾವಚಿತ್ರ ಮತ್ತು ತೀರ್ಥ ಪ್ರಸಾದವನ್ನು ಸುಬ್ರಮಣ್ಯಂ ಅವರಿಗೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 