ತುಳುನಾಡು ಜನರಿಗೆ ವಿಷು ಹಬ್ಬದ ಶುಭಾಶಯ ಕೋರಿದ ಮುಖ್ಯಮಂತ್ರಿ
ಬೆಂಗಳೂರು, ಏ.14,ಸೌರ ಸಂವತ್ಸರ,' 'ಸ್ಥಿರ ಸಂವತ್ಸರ' ಎಂದು ಕರೆಯಲಾಗುವ 'ವಿಷು' ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿರುವ ಎಲ್ಲರಿಗೂ ಹಾರ್ದಿಕ ಶುಭಾಶಯಗಳು. ಈ ಸೌರಮಾನ ಯುಗಾದಿಯು, ಎಲ್ಲರ ಬಾಳಿನಲ್ಲೂ ಸುಖ, ಸಂತೋಷಗಳನ್ನು ತರಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ತುಳು ಭಾಷೆಯಲ್ಲಿ ಟ್ವೀಟ್ ಮಾಡಿರುವ ಅವರು, ಬಿಸುತ ದಿನ ಪೊಸತ್ ಮನಸ್ ಪೊಸತ್ ಕನಸ್ ಪೊಸತ್ ತೆನಸ್ ಮಾತಲಾ ಪೊಸತ್ ಪೊಸತ್ ಆವಡ್ ಪೊಸ ವರ್ಷೊಡು ಪರತ್ ಮಹಾಮಾರಿ ದೂರ ಅದ್ ಸುಖ ಸಂತೋಸ ನೆಲೆಸಡ್ ಮಾತೆರೆಗ್ ಬಿಸುತ ಸುಭಾಸುಯೊಲು ಎಂದು ತಿಳಿಸಿದ್ದಾರೆ.ಹೊಸ ವರ್ಷದಲ್ಲಿ ಮಹಾಮಾರಿ ಕೋವಿಡ್ ದೂರವಾಗಿ ಎಲ್ಲೆಡೆ ಸಂತೋಷ, ನೆಮ್ಮದಿ ನೆಲೆಸಲಿ, ಎಲ್ಲರಿಗೂ ಬಿಸು ಹಬ್ಬದ ಶುಭಾಶಯಗಳು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತುಳು ಭಾಷೆಯಲ್ಲಿ ಶುಭ ಹಾರೈಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 