ಜನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿರುವ ಚಿಕ್ಕಮಗಳೂರು ಜಿಲ್ಲೆ
ಚಿಕ್ಕಮಗಳೂರು, ಮೇ 24,ಲಾಕ್ ಡೌನ್ ಹಿನ್ನಲೆಯಲ್ಲಿ ಕಾಫಿನಾಡು ಚಿಕ್ಕಮಗಳೂರಲ್ಲಿಂದು ಕೆಎಸ್ಆರ್ಟಿಸಿ ಆಟೋ, ಜನ ಸಂಚಾರ ಇಲ್ಲದೆ ಜಿಲ್ಲೆಯಲ್ಲಿ ಬಿಕೋ ಎಂಬ ವಾತವರಣ ಉಂಟಾಗಿದೆ.ಆಟೋಗಳು, ಟ್ಯಾಕ್ಸಿ ಸೇರಿದಂತೆ ಖಾಸಗಿ ವಾಹನಗಳು ಸಹ ರಸ್ತೆಗಿಳಿದಿಲ್ಲ. ಜನರ ಓಡಾಟವೂ ಗಣನೀಯ ಪ್ರಮಾಣದಲ್ಲಿ ತಗ್ಗಿದೆ. ಔಷಧ ಅಂಗಡಿ ಕೆಲವು ತರಕಾರಿ, ಹೂ, ದಿನಸಿ ಅಂಗಡಿಗಳು ತೆರೆದಿವೆ. ಹೋಟೆಲ್ ಗಳಲ್ಲಿ ಕೇವಲ ಪಾರ್ಸೆಲ್ ಗೆ ಮಾತ್ರ ಅವಕಾಶ ಮಾಡಿ ಕೊಡಲಾಗಿದೆ. ಚಿಕನ್, ಮಟನ್, ಫಿಶ್ ಮಾರ್ಕೆಟ್ ಮಾತ್ರ ಎಂದಿನಂತೆ ತೆರೆದಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 