ಮಕ್ಕಳ ತಜ್ಞ ಡಾ.ಶಿವಕಿರಣ್ ನಿಧನ: ಶ್ರೀರಾಮುಲು ಸಂತಾಪ
ಬೆಂಗಳೂರು, ಜೂ.11,ಹಾಸನ ಜಿಲ್ಲೆಯ ಆಲೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಶಿವಕಿರಣ್ ಅವರ ನಿಧನದ ಸುದ್ದಿ ದುಃಖಕರ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಡಾ. ಶಿವಕಿರಣ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ತಡೆಯುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್ ವಿರುದ್ಧದ ಹೋರಾಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ವೈದ್ಯರು ಹಾಗೂ ವೈದ್ಯೇತರ ಸಿಬ್ಬಂದಿ ತಮ್ಮ ಸುರಕ್ಷತೆಗೆ ಆದ್ಯತೆ ನೀಡಬೇಕಿರುವುದು ಅತಿ ಮುಖ್ಯ. ಎಲ್ಲ ಕೊರೊನ ಸೈನಿಕರ ಜತೆಗೆ ಇಲಾಖೆ ಸದಾ ಇರುತ್ತದೆ ಎಂದು ಅಭಯ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 