ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಮಕ್ಕಳ ದಿನಾಚರಣೆ
Children's Day celebration at Swami Vivekananda School
ಲೋಕದರ್ಶನ ವರದಿ
ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಮಕ್ಕಳ ದಿನಾಚರಣೆ
ತಾಂಬಾ 15: ಇಂದಿನ ಮಕ್ಕಳು ನಾಳಿನ ಭವ್ಯ ಭಾರತದ ಶಿಲ್ಪಿಗಳು ವಿದ್ಯಾರ್ಥಿಗಳು ತಮ್ಮಲ್ಲಿರುವ ಇಚ್ಚಾ ಶಕ್ತಿಯಿಂದ ಉತ್ತಮ ದೇಶ ನಿರ್ಮಾಣದ ಕೇಲಸದಲ್ಲಿ ತೊಡಗಿ ದೇಶಕ್ಕೆ ಕಿರ್ತ್ತಿ ತರುವ ಕೇಲಸ ಮಾಡಬೇಕು ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎನ್.ಜಿ.ಚೌಧರಿ ಹೇಳಿದರು.
ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆಯಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳಾದವರು ಜ್ಞಾನದ ಜೋತೆಗೆ ಉತ್ತಮ ಸಂಸ್ಕಾರ ಪಡೆದು ಸಮಾಜಮುಖಿ ಕೇಲಸದಲ್ಲಿ ತೊಡಗಬೇಕೆಂದು ಕರೆ ನೀಡಿದರು.
ಎನ್.ಬಿ.ಅಂಕಲಗಿ, ಆರ್.ಡಿ.ಯಡ್ರಾಮಿ, ಎಮ್.ಬಿ.ತೋಳನೂರ, ಎನ್.ಡಿ.ಟಕ್ಕಳಕಿ, ಎ.ಎಸ್.ಚಂಡಕಿ, ಎಲ್.ಡಿ.ಕುಂಬಾರ, ಎಸ್.ಎಸ್.ಬೆನೂರ, ಪಿ.ಎಸ್.ನಡಗಡ್ಡಿ ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 