ಸುಮನಹಳ್ಳಿಯ ಚಿತಾಗಾರದಲ್ಲಿ ಚಿಮೂ ಅಂತ್ಯಕ್ರಿಯೆ
ಬೆಂಗಳೂರು ಜ, 12: ಹಿರಿಯ ಸಾಹಿತಿ, ಸಂಶೋಧಕ ಚಿದಾನಂದ ಮೂರ್ತಿಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ , ಇಂದು ಸುಮನಹಳ್ಳಿಯ ಚಿತಾಗಾರದಲ್ಲಿ ಸಕಲ ಸರ್ಕರಿ ಗೌರವಗಳೊಂದಿಗೆ ಜರುಗಲಿದೆ.
ಬೆಳಿಗ್ಗೆ 11 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ. ಅಲ್ಲಿಯವರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
ಸುಮನಹಳ್ಳಿಯಲ್ಲಿ ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಆದರೆ ಚಿಮೂ ಅವರ ಆಶಯದಂತೆ ಪಾರ್ಥಿವ ಶರೀರಕ್ಕೆ ಯಾವುದೇ ಪೂಜೆ ಮಾಡಲಾಗುವುದಿಲ್ಲ ಎಂದೂ ಹೇಳಲಾಗಿದೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಅವರ ನಿವಾಸಕ್ಕೆ ಭೇಟಿ ನೀಡಿ ಚಿದಾನಂದ ಮೂರ್ತಿಯವರ ಅಂತಿಮ ದರ್ಶನ ಪಡೆದಿದ್ದರು.
1931ರಲ್ಲಿ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಜನಿಸಿದ್ದ ಚಿದಾನಂದ ಮೂರ್ತಿಯವರು ಕನ್ನಡ ಸಾರಸ್ವತ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 