ಸರ್ಕಾರಿ ಗೌರವಗಳೊಂದಿಗೆ ನಾಳೆ ಚಿಮೂ ಅಂತ್ಯಕ್ರಿಯೆ : ಸಿಎಂ
ಬೆಂಗಳೂರು ಜನವರಿ, 11,ಹಿರಿಯ ಸಾಹಿತಿ, ಸಂಶೋಧಕ ಡಾ ಎಂ. ಚಿದಾನಂದಮೂರ್ತಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.ವಿದೇಶದಿಂದ ಸಂಬಂಧಿಕರು ಹಾಗೂ ಸ್ನೇಹಿತರು ಆಗಮಿಸುವ ಹಿನ್ನೆಲೆಯ ಕಾರಣ ,ಪಾರ್ಥಿವ ಶರೀರದ ಅಂತ್ಯಸಂಸ್ಕಾರವನ್ನು ನಾಳೆ ನಡೆಸಲು ಅವರ ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ. ಎಂದು ಮೂಲಗಳು ಹೇಳಿವೆ. ಈ ನಡುವೆ ಸರ್ಕಾರಿ ಗೌರವಗಳೊಂದಿಗೆ ನಾಳೆ ಅಂತ್ಯಕ್ರಿಯೆ ನೆರವೇರಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಜೊತೆಗೆ ಚಿಮೂ ಅವರ ಕೊನೆಯ ಆಸೆಗಳಿಗೆ ಧಕ್ಕೆಯಾಗಬಾರದೆಂದು ಪಾರ್ಥಿವ ಶರೀರಕ್ಕೆ ಯಾವುದೇ ಪೂಜೆ-ಪುನಸ್ಕಾರ ಮಾಡುವುದಿಲ್ಲ. ಅದಕ್ಕೆ ನೀವು ಕೂಡ ಸಹಕರಿಸಿ ಎಂದು ಚಿಮೂ ಮಗ ವಿನಯ್ಕುಮಾರ್ ಕುಟುಂಬದ ಸದಸ್ಯರಿಗೆ ಹಾಗೂ ಅನುಯಾಯಿಗಳಿಗೆ ಮನವಿ ಮಾಡಿದ್ದಾರೆ.ಇತಿಹಾಸ ತಜ್ಞರಾಗಿದ್ದ ಆಗಿದ್ದ ಚಿಮೂಗೆ ಹಂಪಿಯ ಜೊತೆ ವಿಶಿಷ್ಟ ನಂಟು ಒಡನಾಟವಿತ್ತು . ತನ್ನ ಕೊನೆಯ ಪಯಣ ಹಂಪಿಯಲ್ಲೇ ಆಗಬೇಕು ಎಂದು ಬಯಕೆ ತೋಡಿಕೊಂಡಿದ್ದರು .ಮೇಲಾಗಿ ಹಂಪಿ ಉತ್ಸವ ನಡೆಯುತ್ತಿರುವ ಸಮಯದಲ್ಲೇ ನಿಧನರಾಗಿರುವುದು ಕಾಕಾತಾಳಿಯವೂ ಆಗಿದೆ .
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 