ಚಿಂಚಲಿ ಪ. ಪಂ ಮುಖ್ಯಾಧಿಕಾರಿ ನಿಧನ
Chinchali P.P. Chief Officer passes away
ರಾಯಬಾಗ 22; ತಾಲ್ಲೂಕಿನ ಚಿಂಚಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವೆಂಕಟಸ್ವಾಮಿ ಬಳ್ಳಾರಿ (38) ಸೋಮವಾರ ಹೃದಯಘಾತದಿಂದ ಮೃತಪಟ್ಟರು.
ಕಚೇರಿ ಕೆಲಸದಲ್ಲಿದ್ದಾಗಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿಯೇ ಅವರು ಮೃತಪಟ್ಟಿದ್ದಾರೆ.
ಮೃತರು ತಾಯಿ , ಪತ್ನಿ ,ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ ತಾಯಿ ರಾಯಬಾಗ ಪಟ್ಟಣ ಪಂಚಾಯತಿಯಲ್ಲಿ ಪೌರಕಾರ್ಮಿಕರಾಗಿದ್ದಾರೆ. ಮಂಗಳವಾರ ರಾಯಬಾಗ ಪಟ್ಟಣದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಚಿಕ್ಕೋಡಿ ಉಪವಿಭಾಗಾಧಿಕಾರಿ, ರಾಯಬಾಗ ತಹಶೀಲ್ದಾರ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 