ಬೆಂಗಳೂರಿನಲ್ಲಿ ಮೌಂಟ್ ಎವರೆಸ್ಟ್ ಪರ್ವತಾರೋಹಣಕ್ಕೆ ಎನ್ ಸಿಸಿ ಕೆಡೆಟ್ ಗಳ ಆಯ್ಕೆ
ಬೆಂಗಳೂರು, ಫೆ 5 : ದೇಶದ ಪ್ರತಿಷ್ಠಿತ ಮೌಂಟ್ ಎವರೆಸ್ಟ್ ಚಾರಣದ ಸವಾಲು ಎದುರಿಸಲು ಕರ್ನಾಟಕ ಮತ್ತು ಗೋವಾ ಎನ್ ಸಿಸಿ ನಿರ್ದೇಶನಾಲಯದ ಕೆಡೆಟ್ ಗಳ ಪಟ್ಟಿಯನ್ನು ಮಂಗಳವಾರ ಅಂತಿಮಗೊಳಿಸಲಾಯಿತು.
ಕರ್ನಾಟಕ, ಗೋವಾ, ಕೇರಳ ಮತ್ತು ಲಕ್ಷದ್ವೀಪದ ಕೆಡೆಟ್ ಗಳು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
ಫೆ. 2ರಿಂದ 4 ರವರೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಓಟ, ಹಗ್ಗದ ನಡಿಗೆ ಸೇರಿದಂತೆ ದೈಹಿಕ ಹಾಗೂ ಮಾನಸಿಕ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗಿತ್ತು. ದೇಶಾದ್ಯಂತ ಆಯ್ಕೆ ಪ್ರಕ್ರಿಯೆಗಳು ನಡೆಯಲಿದ್ದು, 20 ಕೆಡೆಟ್ ಗಳು ಮೌಂಟ್ ಎವರೆಸ್ಟ್ ಶಿಖರವನ್ನೇರುವ ಸಾಹಸದಲ್ಲಿ ಪಾಲ್ಗೊಳ್ಳಲಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 