ಅವಿರೋಧವಾಗಿ ಆಯ್ಕೆ
ಲೋಕದರ್ಶನ ವರದಿ
ಹಾವೇರಿ01: ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ನ ಹಾವೇರಿ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಇತ್ತೀಚೆಗೆ ರಾಚೋಟೇಶ್ವರ ಪ.ಪೂ ಕಾಲೇಜಿನಲ್ಲಿ ಸಭೆ ಸೇರಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಘಟಕದ ಗೌರವಾಧ್ಯಕ್ಷರಾಗಿ ನಿವೃತ್ತ ಪ್ರಾಚಾರ್ಯ ಬಿ.ಬಸವರಾಜ, ಅಧ್ಯಕ್ಷರಾಗಿ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಪುಷ್ಪಾ ಶಲವಡಿಮಠ, ಕಾಯರ್ಾಧ್ಯಕ್ಷರಾಗಿ ಗಂಗಾಧರ ನಂದಿ, ಉಪಾಧ್ಯಕ್ಷರಾಗಿ ರೇಣುಕಾ ಮಡಿವಾಳರ, ಕಾರ್ಯದಶರ್ಿಯಾಗಿ ಸಿ.ಎಸ್.ಮರಳಿಹಳ್ಳಿ ಮತ್ತು ಶಿವಬಸಪ್ಪ ಮುದ್ದಿ, ಕೋಶಾಧ್ಯಕ್ಷರಾಗಿ ಎಸ್.ಎಂ ಹಾಲಯ್ಯನವರಮಠ ಮತ್ತು ಮಹೇಶ ಚಿನ್ನಿಕಟ್ಟಿ, ಪತ್ರಿಕಾ ಪ್ರತಿನಿಧಿಯಾಗಿ ತೇಜಶ್ವಿನಿ ಕಾಶೆಟ್ಟಿ ಮತ್ತು ವಾಗೀಶ ಪಾಟೀಲ ಆಯ್ಕೆಯಾಗಿದ್ದಾರೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 