ಕ್ರಿಸ್ಮಸ್: ಜನತೆಗೆ ಶುಭಕೋರಿದ ಮೋದಿ
ನವದೆಹಲಿ,
ಡಿಸೆಂಬರ್ 25, ಕ್ರಿಸ್ಮಸ್ ಅಂಗವಾಗಿ ಪ್ರಧಾನಿ ನರೇಂದ್ರ
ಮೋದಿ ಬುಧವಾರ ಜನತೆಗೆ ಅಭಿನಂದನೆ, ಶುಭಹಾರೈಸಿದ್ದಾರೆ.
ದೇಶವಾಸಿಗಳಿಗೆ ನೀಡಿದ ಸಂದೇಶದಲ್ಲಿ, '' ಮೆರ್ರಿ ಕ್ರಿಸ್ಮಸ್! ಯೇಸುಕ್ರಿಸ್ತನ ಉದಾತ್ತ
ಆಲೋಚನೆಗಳು ಪ್ರಸ್ತುತವಾಗಿದ್ದು ಅವುಗಳನ್ನು ಸದಾ
ನೆನೆಯಬೇಕಿದೆ ಎಂದು ಹೇಳಿದ್ದಾರೆ. ಅವರು
ಸೇವೆಯ ಮನೋಭಾವ ಮತ್ತು ಸಹಾನುಭೂತಿಯಿಂದ ಜಗತ್ತಿನಲ್ಲಿ ಹೇಗೆ ಬದುಕಬೇಕು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಮಾನವನ ಸಂಕಷ್ಟಗಳನ್ನು ನಿವಾರಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು.
ಅವರ ತತ್ವ, ಬೋಧನೆಗಳು ಪ್ರಪಂಚದಾದ್ಯಂತ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತವೆ.ಅವು ಇಂದಿಗೂ ಪ್ರಸ್ತುತವಾಗಿದೆ
ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಒತ್ತಿ ಹೇಳಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 