ಚುರಮುರಿಯಾ ಚಿತ್ರ ಪ್ರದರ್ಶನ
Churamuria film screening
ಚುರಮುರಿಯಾ ಚಿತ್ರ ಪ್ರದರ್ಶನ
ಬೆಳಗಾವಿ 08: ರಂಗಸೃಷ್ಟಿ ಹಾಗೂ ಲಿಂಗಾಯತ ಮಹಿಳಾ ಸಂಘದ ಆಶ್ರಯದಲ್ಲಿ ನೀಲಗಂಗಾ ಚರಂತಿಮಠ ಅವರ ಕೃತಿ ಆಧಾರಿತ ಚುರಮರಿಯಾ ಚಲನಚಿತ್ರ ಪ್ರದರ್ಶನ ಮತ್ತು ಸನ್ಮಾನ ಕಾರ್ಯಕ್ರಮ ಈಚೆಗೆ ಬೆಳಗಾವಿಯ ಕನ್ನಡ ಭವನದಲ್ಲಿ ನಡೆಯಿತು.
ಕಾರಂಜೀಮಠದ ಗುರುಸಿದ್ಧ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ರಂಗಸೃಷ್ಟಿಯ ಅಧ್ಯಕ್ಷ ರಮೇಶ ಜಂಗಲ ಹಾಗೂ ಕನ್ನಡ ಭವನದ ಕಾರ್ಯದರ್ಶಿ ಯ. ರು. ಪಾಟೀಲ ಶ್ರೀಗಳನ್ನು ಸನ್ಮಾನಿಸಿದರು. ಸಮಾರಂಭದ ಪ್ರಾಯೋಜಕತ್ವ ವಹಿಸಿದ್ದ ರಾಮದುರ್ಗದ ಗೀರೀಶ ನೇಮಗೌಡರ ಮತ್ತು ಜಯಶೀಲಾ ಬ್ಯಾಕೋಡ ಅವರನ್ನು ಶ್ರೀಗಳು ಸನ್ಮಾನಿಸಿ, ಆಶೀರ್ವದಿಸಿದರು. ನೀಲಗಂಗಾ ಚರಂತಿಮಠ, ಶೈಲಜಾ ಭಿಂಗೆ, ರಮೇಶ ಜಂಗಲ್, ಯ.ರು.ಪಾಟೀಲ ಮಧುಮತಿ ಹಿರೇಮಠ, ಸುಮಾ ಕಿತ್ತೂರು ಮೊದಲಾದವರು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 