ತಂಪಾದ ಶುದ್ಧ ಕುಡಿವ ನೀರಿನ ಅರವಟಿಗೆ
Clean drinking water
ಲೋಕದರ್ಶನ ವರದಿ
ಮಹಾಲಿಂಗಪುರ 01: ಸ್ಥಳೀಯ ವಿದ್ಯಾನಗರದ ಶ್ರೀ ಗಜಾನನ ಯುವಕ ಮಂಡಳದ ವತಿಯಿಂದ ನಿಪ್ಪಾಣಿ-ಮುಧೋಳ ಹೆದ್ದಾರಿ ಬಳಿ ತಂಪಾದ ಶುದ್ದ ಕುಡಿವ ನೀರಿನ ಅರವಟಿಗೆ ಸ್ಥಾಪಿಸಿದ್ದಾರೆ.
ಬೇಸಿಗೆ ಆರಂಭವಾಗಿ ಬಿಸಿಲಿನ ತಾಪ ಹೆಚ್ಚಿದ್ದರಿಂದ ಎರಡು ಮಣ್ಣಿನ ಗಡಿಗೆಗಳಲ್ಲಿ ಶುದ್ದ ಕುಡಿವ ನೀರು ಭರ್ತಿ ಮಾಡಿ ಸಾರ್ವಜನಿಕರ, ದಾರಿಹೋಕರ ದಾಹ ನೀಗಿಸಲು ಸಹಕರಿಸುತ್ತಿದ್ದಾರೆ.
ಚಂದ್ರಶೇಖರ ಗೊಂದಿ, ಮೋಹನ ಇಬ್ರಾಹಿಂಪುರ, ಹನಮಂತ ಕುರಿ, ನವೀನಭಾಯ್ ಪಟೇಲ, ಶ್ರೀನಿವಾಸ ಗುಂಡಾ, ತಿಮ್ಮಣ್ಣ ಪಾಟೀಲ, ಅಶ್ವಿನ್ ಪಟೇಲ, ಖುಷಿ, ಮಾಹಿ, ಸೋಹಂ, ಯಶ್ ಸೇರಿದಂತೆ ಯುವಕ ಮಂಡಳದವರು ಸೇವೆ ಸಲ್ಲಿಸುತ್ತಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 