ಇತಿಹಾಸದ ದೇವಾಲಯಗಳ ಸ್ವಚ್ಛತೆ
ಲೋಕದರ್ಶನವರದಿ
ರಾಣೇಬೆನ್ನೂರು: ತಾಲೂಕಿನ ಹಳೇ ಹೊನ್ನತ್ತಿ ಗ್ರಾಮದಲ್ಲಿರುವ 12ನೇ ಶತಮಾನದ ಇತಿಹಾಸ ಪರಂಪರೆಯ ಪುರಾತನ ಕಾಲದ ದೇವಾಲಯಗಳನ್ನು ರವಿವಾರ ಸ್ಥಳೀಯ ಸ್ವತಂತ್ರ ಜನಸೇವಾ ಟ್ರಸ್ಟ್ನ ತಂಡವು ಸ್ವಚ್ಛತೆಗೊಳಿಸಿ ಗ್ರಾಮೀಣ ಜನರ ಗಮನ ಸೆಳೆದರು. ಸ್ವಚ್ಚತಾ ಕಾರ್ಯದಲ್ಲಿ ಸಂಸ್ಥೆ ಅಧ್ಯಕ್ಷ ವಿಶ್ವನಾಥ ನೀಲಗುಂದ ಪದಾಧಿಕಾರಿಗಳಾದ ಭೀಮರಾಜ ಕರಿಭೀಮಪ್ಪನವರ, ಚಂದ್ರು ಗುಬ್ಬಿ, ಸತೀಷ್ ಪಾಣಿಭಾತೆ, ಚಂದ್ರ ಹಳ್ಳಳ್ಳಿ ಸೇರಿದಂತೆ ಇನ್ನಿತರೆ ಸದಸ್ಯರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 