ಇತಿಹಾಸದ ದೇವಾಲಯಗಳ ಸ್ವಚ್ಛತೆ
ಲೋಕದರ್ಶನವರದಿ
ರಾಣೇಬೆನ್ನೂರು: ತಾಲೂಕಿನ ಹಳೇ ಹೊನ್ನತ್ತಿ ಗ್ರಾಮದಲ್ಲಿರುವ 12ನೇ ಶತಮಾನದ ಇತಿಹಾಸ ಪರಂಪರೆಯ ಪುರಾತನ ಕಾಲದ ದೇವಾಲಯಗಳನ್ನು ರವಿವಾರ ಸ್ಥಳೀಯ ಸ್ವತಂತ್ರ ಜನಸೇವಾ ಟ್ರಸ್ಟ್ನ ತಂಡವು ಸ್ವಚ್ಛತೆಗೊಳಿಸಿ ಗ್ರಾಮೀಣ ಜನರ ಗಮನ ಸೆಳೆದರು. ಸ್ವಚ್ಚತಾ ಕಾರ್ಯದಲ್ಲಿ ಸಂಸ್ಥೆ ಅಧ್ಯಕ್ಷ ವಿಶ್ವನಾಥ ನೀಲಗುಂದ ಪದಾಧಿಕಾರಿಗಳಾದ ಭೀಮರಾಜ ಕರಿಭೀಮಪ್ಪನವರ, ಚಂದ್ರು ಗುಬ್ಬಿ, ಸತೀಷ್ ಪಾಣಿಭಾತೆ, ಚಂದ್ರ ಹಳ್ಳಳ್ಳಿ ಸೇರಿದಂತೆ ಇನ್ನಿತರೆ ಸದಸ್ಯರು ಪಾಲ್ಗೊಂಡಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 