ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ
Cleanliness campaign by students
ಯಮಕನಮರಡಿ, 26 : "ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ" ನಿಮಿತ್ಯದಿ,: 24-09-2025 ರಂದು ಪ್ರಾಚಾರ್ಯರಾದ ವ್ಹಿ ಬಿ ನಾಶಿಪುಡಿ ಹಾಗೂ ಸಿಬ್ಬಂದಿ ವರ್ಗ ಮತ್ತು ಕಾರ್ಯಕ್ರಮ ಅಧಿಕಾರಿಗಳಾದ ಎಮ್ ಆಯ್ ಮಠಪತಿ ರವರ ನೇತೃತ್ವದಲ್ಲಿ ಎಲ್ಲ ರಾ ಸೇ ಯೋ ಸ್ವಯಂಸೇವಕರಿಂದ "ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ" ಜಾತಾ ಕಾರ್ಯಕ್ರಮ ಹಾಗೂ "ಗ್ರಾಮದ ಪ್ರಮುಖ ಬೀದಿಗಳ ಸ್ವಚ್ಛತಾ" ಕಾರ್ಯಕ್ರಮ ಮತ್ತು "ಸಾಮಾಜಿಕ ಸೇವೆಯಲ್ಲಿ ಯುವಕರ ಪಾತ್ರ" ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆ ಏರಿ್ಡಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 