ಅಂಚೆ ಕಚೇರಿ ಆವರಣದಲ್ಲಿ ಸ್ವಚ್ಚತಾ ಆಂದೋಲನ
Cleanliness drive in the post office premises
ಮುದ್ದೇಬಿಹಾಳ 18 : ಮುಖ್ಯ ಅಂಚೆ ಕಚೇರಿ ಆವರಣದಲ್ಲಿ ಸ್ವಚ್ಚತಾ ಆಂದೋಲನದ ಅಡಿಯಲ್ಲಿ ಗಿಡಗಳನ್ನು ನೆಟ್ಟು ನೀರೆರೆಯಲಾಯಿತು. ಪೋಸ್ಟ್ ಮಾಸ್ಟರ್ ಸಂಗಮೇಶ ಮಡಿವಾಳರ, ಮಂಜುನಾಥ ಮುರಾಳ, ದೀಲೀಪ ಮೇಲಿನಕೇರಿ, ಸಂಗಮೇಶ ತಳಗಡೆ, ವೈ.ಬಿ.ರೇವಡಿಹಾಳ, ಚಂದ್ರು ಜಾಧವ, ಸೋಮಸಿಂಗ ನಾಯಕ, ಸಂಜು ಜಾಧವ, ಮಂಜುಳಾ ಜಾವೂರ, ಸಂಜೀವ ಬ್ಯಾಲ್ಯಾಳ, ರೇಖಾ ಇಳಗೇರ, ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 