ಅತಿಕ್ರಮಣ ಅಂಗಡಿಗಳ ತೆರವು : ತಹಶೀಲ್ದಾರ ಭೇಟಿ
Clearance of encroached shops: Tahsildar visits
ಯರಗಟ್ಟಿ 24 : ತಾಲೂಕಿನ ಬೂದಿಗೊಪ್ಪ ಕರೆಮ್ಮ ದೇವಸ್ಥಾನದ ಮುಂಭಾಗದಲ್ಲಿ ಪಿಡಬ್ಲ್ಯೂಡಿ ರಸ್ತೆಯ ಪುಟ್ಟಬಾತ್ ಮೇಲೆ ಅತಿಕ್ರಮಣ ಅಂಗಡಿಗಳನ್ನು ತೆರವುಗೊಳಿಸಿದ ತಾಲೂಕು ದಂಡಾಧಿಕಾರಿ ಎಮ್. ವ್ಹಿ. ಗುಂಡಪ್ಪಗೋಳ ಸ್ಥಳಕ್ಕೆ ತಹಶೀಲ್ದಾರ ಭೇಟಿ ನೀಡಿ ಮಾತನಾಡಿದ ಅವರು ರಸ್ತೆಬದಿಯ ಡಬ್ಬಾ ಅಂಗಡಿಗಳಿಂದ ಭಕ್ತರಿಗೆ ಹಾಗೂ ವಾಹನ ಸವಾರರಿಗೆ ತೊಂದರಿ ಆಗುತ್ತಿತ್ತು ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 