ಅತಿಕ್ರಮಣ ಅಂಗಡಿಗಳ ತೆರವು : ತಹಶೀಲ್ದಾರ ಭೇಟಿ
Clearance of encroached shops: Tahsildar visits
ಯರಗಟ್ಟಿ 24 : ತಾಲೂಕಿನ ಬೂದಿಗೊಪ್ಪ ಕರೆಮ್ಮ ದೇವಸ್ಥಾನದ ಮುಂಭಾಗದಲ್ಲಿ ಪಿಡಬ್ಲ್ಯೂಡಿ ರಸ್ತೆಯ ಪುಟ್ಟಬಾತ್ ಮೇಲೆ ಅತಿಕ್ರಮಣ ಅಂಗಡಿಗಳನ್ನು ತೆರವುಗೊಳಿಸಿದ ತಾಲೂಕು ದಂಡಾಧಿಕಾರಿ ಎಮ್. ವ್ಹಿ. ಗುಂಡಪ್ಪಗೋಳ ಸ್ಥಳಕ್ಕೆ ತಹಶೀಲ್ದಾರ ಭೇಟಿ ನೀಡಿ ಮಾತನಾಡಿದ ಅವರು ರಸ್ತೆಬದಿಯ ಡಬ್ಬಾ ಅಂಗಡಿಗಳಿಂದ ಭಕ್ತರಿಗೆ ಹಾಗೂ ವಾಹನ ಸವಾರರಿಗೆ ತೊಂದರಿ ಆಗುತ್ತಿತ್ತು ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 