ಕೊಳವೆ ಬಾವಿ ಮುಚ್ಚಿಸಿ
ಲೋಕದರ್ಶನ ವರದಿ
ಹಾವೇರಿ: ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಇನ್ನು ಕೊಳವೆ ಬಾವಿ ಮುಚ್ಚದೆ ಜೀವಂತವಾಗಿ ಇದೆ ಈ ಬಗ್ಗೆ ವರ್ಷದ ಹಿಂದೆ ಗ್ರಾಮ ಪಂಚಾಯಿತಿಯವರು ಊರಿನಲ್ಲಿ ಡಂಗುರ ಸಾರಿಸಿ ಕೊಳವೆ ಬಾವಿಯನ್ನು ಮುಚ್ಚುವಂತೆ ಜನರಿಗೆ ತಿಳಿ ಹೇಳಿದ್ದರು. ಆದರೂ ಎಚ್ಚೆತ್ತುಕೊಳ್ಳದ ಗ್ರಾಮದ ರೈತ ಗಂಗಾಧರ ಕೆ. ಎಂಬುವವರ ಜಮೀನಿನಲ್ಲಿ (ಹಳ್ಳದ ಹತ್ತಿರ) ಇನ್ನೂ ಕೊಳವೆ ಬಾವಿ ಬಾಯ್ತೆರೆದು ಕುಳಿತಿದೆ. ಆದ್ದರಿಂದ ಯಾವುದೇ ಅನಾಹುತಗಳು ಸಂಭವಿಸುವುದಕ್ಕಿಂತ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕಾಗಮಿಸಿ ರೈತನಿಗೆ ಕೊಳವೆ ಬಾವಿ ಮುಚ್ಚುವಂತೆ ಹೇಳಬೇಕಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 