ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: 14 ಕಾರ್ಮಿಕರ ಸಾವು
ಬೀಜಿಂಗ್, ಡಿಸೆಂಬರ್ 17 ಚೀನಾದ
ಗುಯಿ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಮಂಗಳವಾರ
ಮುಂಜಾನೆ ಸಂಭವಿಸಿದ ಅನಿಲ ಸ್ಫೋಟ ದುರಂತದಲ್ಲಿ
14 ಗಣಿ ಕಾರ್ಮಿಕರು ಮೃತಪಟ್ಟಿದ್ದಾರೆ.ಈ ದುರಂತದಲ್ಲಿ ಇಬ್ಬರು ಭೂಗರ್ಭದಲ್ಲಿ ಸಿಕ್ಕಿಕೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.ಅವರ ಪ್ರಕಾರ,
ಅನ್ಲಾಂಗ್ ಕೌಂಟಿಯ ಗುವಾಂಗ್ಲಾಂಗ್ ಕಲ್ಲಿದ್ದಲು ಗಣಿಯಲ್ಲಿ ಈ ಅಪಘಾತ ಸಂಭವಿಸಿದೆ.ಆ ಸಮಯದಲ್ಲಿ ಸುಮಾರು
23 ಕಾರ್ಮಿಕರು ಗಣಿಯಲ್ಲಿ ಕೆಲಸ ಮಾಡುತ್ತಿದ್ದರು.7
ಜನ ಕಾರ್ಮಿಕರನ್ನು ಅಲ್ಲಿಂದ ಸುರಕ್ಷಿತವಾಗಿ ಪಾರುಮಾಡಲಾಗಿದೆ
ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 