ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: 14 ಕಾರ್ಮಿಕರ ಸಾವು
ಬೀಜಿಂಗ್, ಡಿಸೆಂಬರ್ 17 ಚೀನಾದ
ಗುಯಿ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಮಂಗಳವಾರ
ಮುಂಜಾನೆ ಸಂಭವಿಸಿದ ಅನಿಲ ಸ್ಫೋಟ ದುರಂತದಲ್ಲಿ
14 ಗಣಿ ಕಾರ್ಮಿಕರು ಮೃತಪಟ್ಟಿದ್ದಾರೆ.ಈ ದುರಂತದಲ್ಲಿ ಇಬ್ಬರು ಭೂಗರ್ಭದಲ್ಲಿ ಸಿಕ್ಕಿಕೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.ಅವರ ಪ್ರಕಾರ,
ಅನ್ಲಾಂಗ್ ಕೌಂಟಿಯ ಗುವಾಂಗ್ಲಾಂಗ್ ಕಲ್ಲಿದ್ದಲು ಗಣಿಯಲ್ಲಿ ಈ ಅಪಘಾತ ಸಂಭವಿಸಿದೆ.ಆ ಸಮಯದಲ್ಲಿ ಸುಮಾರು
23 ಕಾರ್ಮಿಕರು ಗಣಿಯಲ್ಲಿ ಕೆಲಸ ಮಾಡುತ್ತಿದ್ದರು.7
ಜನ ಕಾರ್ಮಿಕರನ್ನು ಅಲ್ಲಿಂದ ಸುರಕ್ಷಿತವಾಗಿ ಪಾರುಮಾಡಲಾಗಿದೆ
ಎಂದು ಅಧಿಕಾರಿಗಳು ಹೇಳಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 