ಸುಣಗಾರ ನೇಮಕ ಮಾಡಿ ಡಿಸಿ ಆದೇಶ
ಹಾವೇರಿ29: ಬೆಳೆ ಸಾಲ ಮನ್ನಾ ಯೋಜನೆಯ ಜಿಲ್ಲಾ ನಿರ್ವಹಣೆಗಾಗಿ ಜಿಲ್ಲಾಡಳಿತದಿಂದ ವಿಶೇಷ ಜಿಲ್ಲಾ ಉಸ್ತುವಾರಿ ಕೋಶದ ಕಂಟ್ರೋಲ್ ರೂಮ್ ಸ್ಥಾಪನೆ ಮಾಡಲಾಗಿದೆ.
ಜಿಲ್ಲಾ ಉಸ್ತುವಾರಿ ಕೋಶದ ಕಂಟ್ರೋಲ್ ರೂಮ್ ಕಾರ್ಯದ ಉಸ್ತುವಾರಿಗೆ ಸಹಕಾರಿ ಸಂಘಗಳ ಇಲಾಖೆಯ ಅಭಿವೃದ್ಧಿ ಅಧಿಕಾರಿ ಎಸ್.ಜಿ.ಸುಣಗಾರ ಇವರನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲಾಡಳಿತದ ನೆಲಮಹಡಿಯಲ್ಲಿ ಕಚೇರಿ ತೆರೆಯಲಾಗಿದ್ದು, ಪ್ರತಿ ದಿನ ಜಿಲ್ಲಾ ಭೂಮಿ, ಎಸ್.ಜಿ.ಎಸ್.ಕೆ. ಸಮಾಲೋಚಕರ ಸಹಯೋಗದೊಂದಿಗೆ ಬೆಳೆ ಸಾಲ ಮನ್ನಾ ಕುರಿತಂತೆ ರಾಷ್ಟ್ರೀಕೃತ ಬ್ಯಾಂಕ್ಗಳಿಂದ ಪ್ರಗತಿ ವಿವರ ಪಡೆಯುವುದು, ಈ ಕುರಿತಂತೆ ತಹಶೀಲ್ದಾರ ಕಾಯರ್ಾಲಯಗಳಲ್ಲಿ ಆನ್ಲೈನ್ ವ್ಯವಸ್ಥೆ, ತಂತ್ರಾಂಶಗಳ ನ್ಯೂನ್ಯತೆಗಳನ್ನು ಸರಿಪಡಿಸಿ ಸಕಾಲದಲ್ಲಿ ಮಾಹಿತಿಗಳನ್ನು ಪಡೆದು ಸಲ್ಲಿಸುವ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ.
ಸದರಿ ನ್ಯೂನ್ಯತೆಗಳು ಕಂಡುಬಂದರೆ ಕಂಟ್ರೋಲ್ ರೂಮ್ನ ದೂರವಾಣಿ 08375-249120 ಹಾಗೂ ಮೊ:95382 77068 ಸಂಪಕರ್ಿಸಲು ತಿಳಿಸಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 