ಉದ್ಯಮಿಗೆ ಬೆದರಿಕೆವೊಡ್ಡಿದವನ ವಿರುದ್ಧ ದೂರು
ಬೆಂಗಳೂರು, ಅ 14: ಉದ್ಯಮಿಯೋರ್ವನಿಗೆ ಬೆದರಿಕೆಯೊಡ್ಡಿ 10 ಲಕ್ಷ ರೂಗೆ ಬೇಡಿಕೆ ಇಟ್ಟಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿ ರಾಜೀವ್ ಜೈನ್ ಎಂಬುವರಿಗೆ ಕೆ. ಚಂದ್ರಶೇಖರ್ ಎಂಬಾತ 10 ಲಕ್ಷ ರೂ ಹಣ ನೀಡದಿದ್ದರೇ, ಅವರ ವಿರುದ್ಧ ಐಟಿ, ಇಡಿ ಅಧಿಕಾರಿಗಳಿಗೆ ಮಾಹಿತಿ ನೀಡಿ ಅವರನ್ನು ಸಿಲುಕಿ ಹಾಕಿಸುವುದಾಗಿ ಬೆದರಿಕೆ ಹಾಕಿದ್ದ. ಹೀಗಾಗಿ ಹುಣಸೂರಿನ ಕೆ. ಚಂದ್ರಶೇಖರ್ ವಿರುದ್ಧ ಉದ್ಯಮಿ ರಾಜೀವ್ ಜೈನ್, ನಗರದ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆತನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 