ಒಳಮೀಸಲಾತಿ ಸಮಗ್ರ ಸಮೀಕ್ಷೆಗೆ ಚಾಲನೆ
Comprehensive survey on internal reservation launched
ಜಮಖಂಡಿ 06: ಜಿಲ್ಲೆಯಾದ್ಯಂತ ಮೇ,5 ರಿಂದ 17 ರವರಗೆ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮಗ್ರ ಸಮೀಕ್ಷೆಗೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವರಿ ಸಚಿವ ಆರ್,ಬಿ,ತಿಮ್ಮಾಪೂರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಶೀಲ್ದಾರ ಸದಾಶಿವ ಮಕ್ಕೋಜಿ, ಶಿಕ್ಷಣ ಇಲಾಖೆ ಅಧಿಕಾರಿ ಅಶೋಕ ಬಸನ್ನವರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜಗದೇವ ಪಾಸೋಡೆ ಕೊಣ್ಣೂರ ಗ್ರಾಮದಲ್ಲಿ ಹಾಗೂ ಜಮಖಂಡಿ ನಗರದ ಬಂಜತ್ರಿ ಗಲ್ಲಿ ಚಾಲನೆಯನ್ನು ನೀಡಿದರು, ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 